
| ಪುದುಚೇರಿ: ಉನ್ನತ ಶಿಕ್ಷಣ ಸಾಮಾನ್ಯರ ಕೈಗೂ ಎಟಕಲು ವಾಣಿಜ್ಯ ಬ್ಯಾಂಕ್ಗಳು ವಿದ್ಯಾರ್ಥಿಗಳಿಗೆ ನೀಡುತ್ತಿರುವ ಶಿಕ್ಷಣ ಸಾಲದ ಪ್ರಮಾಣದಲ್ಲಿ ಶೇ.30ರಷ್ಟು ಏರಿಕೆಯಾಗಿದೆ. ರಾಜ್ಯ ಮಟ್ಟದ ಬ್ಯಾಂಕ್ಗಳ ಸಮಿತಿ ಆಶ್ರಯದಲ್ಲಿ ಪುದುಚೇರಿಯಲ್ಲಿ ನಡೆದ ಒಂದು |
| ಪುದುಚೇರಿ: ಉನ್ನತ ಶಿಕ್ಷಣ ಸಾಮಾನ್ಯರ ಕೈಗೂ ಎಟಕಲು ವಾಣಿಜ್ಯ ಬ್ಯಾಂಕ್ಗಳು ವಿದ್ಯಾರ್ಥಿಗಳಿಗೆ ನೀಡುತ್ತಿರುವ ಶಿಕ್ಷಣ ಸಾಲದ ಪ್ರಮಾಣದಲ್ಲಿ ಶೇ.30ರಷ್ಟು ಏರಿಕೆಯಾಗಿದೆ. ರಾಜ್ಯ ಮಟ್ಟದ ಬ್ಯಾಂಕ್ಗಳ ಸಮಿತಿ ಆಶ್ರಯದಲ್ಲಿ ಪುದುಚೇರಿಯಲ್ಲಿ ನಡೆದ ಒಂದು ದಿನದ ಶಿಕ್ಷಣ ಸಾಲ ಮೇಳ ಉದ್ಘಾಟಿಸಿ ಮಾತನಾಡಿದ ಕೇಂದ್ರ ಹಣಕಾಸು ರಾಜ್ಯ ಸಚಿವ ನಮೊ ನಾರಾಯಣ, ಬ್ಯಾಂಕುಗಳು ವಿದ್ಯಾರ್ಥಿಗಳಿಗೆ ಸಾಲ ನೀಡುವಲ್ಲಿ ವಿಳಂಬ ಧೋರಣೆ ಅನುಸರಿಸಬಾರದು ಎಂದು ಬ್ಯಾಂಕುಗಳಿಗೆ ಸೂಚಿಸಲಾಗಿದೆ ಎಂದು ವ |
| ನವದೆಹಲಿ: ಉನ್ನತ ವ್ಯಾಸಂಗಕ್ಕಾಗಿ ವಾಣಿಜ್ಯ ಬ್ಯಾಂಕ್ಗಳು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಶಿಕ್ಷಣ ಸಾಲದ ಪ್ರಮಾಣದಲ್ಲಿ ಶೇಕಡಾ 30ರಷ್ಟು ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ. |
| ನವದೆಹಲಿ: ನಾನೊಬ್ಬ 'ಆಮ್ ಆದ್ಮಿ' (ಸಾಮಾನ್ಯ ಮನುಷ್ಯ) ಎಂದು ಹೇಳಿಕೊಂಡಿರುವ ಪ್ರಧಾನಿ ಡಾ.ಮನಮೋಹನ್ ಸಿಂಗ್, ತಾವು ಪ್ರಧಾನಿಯಂತಹ ಉನ್ನತ ಸ್ಥಾನಕ್ಕೆ ಬರಲು ಶಿಕ್ಷಣ ಪ್ರಮುಖ ಪಾತ್ರ ವಹಿಸಿತು ಎಂದು ಹೇಳಿದ್ದಾರೆ. ಅತ್ಯಂತ ಸಾಮಾನ್ಯ ಕೆಳ ಮಧ್ಯಮ ವರ್ಗದ ಕುಟುಂಬದಿಂದ ಬಂದ ನನ್ನಂತಹ ಸಾಮಾನ್ಯ ವ್ಯಕ್ತಿಯೇ ಪ್ರಧಾನಿ ಆಗಬಹುದಾದರೆ ನೀವೂ ಆಗಬಹುದು. ಒಬ್ಬರ ಜೀವನವನ್ನು ರೂಪಿಸುವುದರಲ್ಲಿ ಶಿಕ್ಷಣ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಆಗ ನಾನು ಏನಾಗಿದ್ದೇನೋ ಅದಕ್ಕೆಲ್ಲಾ ಶಿಕ್ಷಣ . . . |