
| ನವದೆಹಲಿ, ಫೆ. 9 : ಭಾರತೀಯ ವೈದ್ಯಕೀಯ ಮಂಡಳಿ ನಿಗದಿಪಡಿಸಿರುವ ಮೂಲಭೂತ ಸೌಕರ್ಯಗಳ ಕೊರತೆ ಹಿನ್ನೆಲೆಯಲ್ಲಿ ಬಿಜಾಪುರದ ಬಿ ಎಂ ಪಾಟೀಲ್ ವೈದ್ಯಕೀಯ ಮಹಾವಿದ್ಯಾಲಯ ಸೇರಿದಂತೆ ದೇಶದ 11 ವೈದ್ಯಕೀಯ ಕಾಲೇಜ್ ಗಳ ಸ್ಥಿತಿ ಡೋಲಾಯಮಾನವಾಗಿದೆ. ಇನ್ನೆರಡು ತಿಂಗಳಲ್ಲಿ ಅಗತ್ಯ ಸೌಕರ್ಯಗಳನ್ನು ಕಲ್ಪಿಸದಿದ್ದರೆ ಕಾಲೇಜಿನ ಮಾನ್ಯತೆ ರದ್ದುಗೊಳಿಸಲಾಗುವುದು ಎಂದು ವೈದ್ಯಕೀಯ ಮಂಡಳಿ ಸಂಬಂಧಪಟ್ಟ ಕಾಲೇಜುಗಳಿಗೆ ಶೋಕಾಸ್ ನೋಟಿಸ್ |
| ಹೈದರಾಬಾದ್: ಮುಸ್ಲಿಮರಿಗೆ ಶೇ.4ರ ಮೀಸಲಾತಿ ಪ್ರಕಟಿಸಿದ್ದ ರಾಜ್ಯ ಸರಕಾರದ ಆದೇಶವನ್ನು ರದ್ದುಗೊಳಿಸಿರುವ ಆಂಧ್ರಪ್ರದೇಶ ಉಚ್ಚ ನ್ಯಾಯಾಲಯ, ಧರ್ಮವನ್ನು ಆಧರಿಸಿ ಮೀಸಲಾತಿ ನೀಡುವುದು ಬೇಡ ಎಂದು ಆದೇಶ ನೀಡಿದೆ. ಸರಕಾರಿ ಉದ್ಯೋಗ ಮತ್ತು ಶಾಲಾ-ಕಾಲೇಜುಗಳಲ್ಲಿ ಶೇ.4ರ ಮೀಸಲಾತಿಯನ್ನು ಮುಸ್ಲಿಮರಿಗೆ ನೀಡಬೇಕೆನ್ನುವುದು ಅಸಮರ್ಥನೀಯ ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ. |
| ಹೈದರಾಬಾದ್: ಮುಸ್ಲಿಮರಿಗೆ ಶೇ.4ರ ಮೀಸಲಾತಿ ಪ್ರಕಟಿಸಿದ್ದ ರಾಜ್ಯ ಸರಕಾರದ ಆದೇಶವನ್ನು ರದ್ದುಗೊಳಿಸಿರುವ ಆಂಧ್ರಪ್ರದೇಶ ಉಚ್ಚ ನ್ಯಾಯಾಲಯ, ಧರ್ಮವನ್ನು ಆಧರಿಸಿ ಮೀಸಲಾತಿ ನೀಡುವುದು ಬೇಡ ಎಂದು ಆದೇಶ ನೀಡಿದೆ. ಸರಕಾರಿ ಉದ್ಯೋಗ |
| ಬೆಂಗಳೂರು, ಫೆ 8 : ಬಿಬಿಎಂಪಿ ಚುನಾವಣೆ ನಡೆಸಲು ಸರಕಾರಕ್ಕೆ ಆಸಕ್ತಿ ಇದ್ದಂತಿಲ್ಲ. ಕುಂಟು ನೆಪಗಳನ್ನು ನೀಡಿ ಚುನಾವಣೆಯನ್ನು ಮುಂದೂಡುವ ಪ್ರಯತ್ನ ನಡೆಸುತ್ತಲೇ ಇದೆ. ಈ ನಿಮ್ಮ ನಿಲುವನ್ನು ನಾಳೆಯೊಳಗೆ ಸ್ಪಷ್ಟಪಡಿಸಿ ಎಂದು ಹೈಕೋರ್ಟ್ ವಿಭಾಗೀಯ ಪೀಠ ಸರಕಾರಕ್ಕೆ ಆದೇಶ ನೀಡಿದೆ.ಫೆ21 ಕ್ಕೆ ನಿಗದಿಯಾಗಿದ್ದ ಚುನಾವಣೆಯನ್ನು ಕೋರ್ಟ್ ಗಮನಕ್ಕೆ ತಾರದೆ ಏಕಾಏಕಿ ರದ್ದು ಪಡಿಸಿರುವ ನಿರ್ಧಾರ |