writeKA LogoNews Beta
Add to Google
Add to your Website

Thu 9-Sep-2010 8:38:18 [IST]

ಕನ್ನಡ

Read the latest news from multiple news sources here. The content on this page is dynamically created and refreshed constantly. You are viewing today's news.

12hr  Day  Week  Month

Links

writeKA Tools


English   हिंदी   മലയാളം   తెలుగు   தமிழ்   ಕನ್ನಡ   ગુજરાતી   ਪੰਜਾਬੀ   

Disclaimer: News on this site has been collected and organised by a computer program. Individual news articles and feeds are property of their respective owners.

Show all News Items 3 articles

ದಂಡಾವತಿ ಯೋಜನೆ : ಬಂ, ಗೌಡ ಜುಗಲಬಂಧಿ  Thats Kannada - 34 day(s) ago
ಬೆಂಗಳೂರು, ಫೆ. 9 : ನೈಸ್ ನಂತರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ನಡುವಿನ ಸಮರಕ್ಕೆ ದಂಡಾವತಿ ನೀರಾವರಿ ಯೋಜನೆ ವೇದಿಕೆ ಒದಗಿಸಿದ್ದು, ದಂಡಾವತಿ ಹೋರಾಟಕ್ಕೆ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅವರೊಂದಿಗೆ ಗೌಡರು ಕೈಜೋಡಿಸಿರುವುದು ವಿಶೇಷ. ಈ ಯೋಜನೆಯನ್ನು ಜಾರಿಗೊಳಿಸಿಯೇ ಸಿದ್ಧ ಎಂದು ಯಡಿಯೂರಪ್ಪ ಪಟ್ಟು ಹಿಡಿದಿದ್ದರೆ,

ದೇವರಾಯನ ದುರ್ಗದಲ್ಲಿ ಜಾತ್ರಾ ಮಹೋತ್ಸವ  Thats Kannada - 34 day(s) ago
ತುಮಕೂರು, ಫೆ. 8: ದೇವರಾಯನ ದುರ್ಗದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಜಾತ್ರಾ ಮಹೋತ್ಸವ ಫೆ.22 ರಿಂದ ಮಾರ್ಚ್ 6 ರವರೆಗೆ ನಡೆಯಲಿದೆ. ಮಾರ್ಚ್ 1ರಂದು ಸೋಮವಾರ ಮಧ್ಯಾಹ್ನ 1 ಗಂಟೆಗೆ ಶ್ರೀಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮ ರಥೋತ್ಸವ ಕಾರ್ಯಕ್ರಮ ಜರುಗಲಿದೆ. ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಜನತೆಗೆ ಸಮರ್ಪಕ ಕುಡಿಯುವ ನೀರಿನ ಪೂರೈಕೆ, ಜನರೇಟರ್ ಮೂಲಕ ವಿದ್ಯುತ್ ಸಂಪರ್ಕ,ಪೊಲೀಸ್ ಬಂದೋಬಸ್ತ್,

ನಿರಂತರ ವಿದ್ಯುತ್ ಪೂರೈಕೆ ಸಾಧ್ಯವಿಲ್ಲ: ಬಿಎಸ್ ವೈ  Thats Kannada - 34 day(s) ago
ಸಾಗರ, ಫೆ. 8:ಸೋಮವಾರ ನಗರದ ಕೋಟೆ ಮಾರಿಕಾಂಬ ದೇವಾಲಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ರಾಜ್ಯದಲ್ಲಿ ನಿರಂತರ ವಿದ್ಯುತ್ ಪೂರೈಕೆ ಸಾಧ್ಯವಿಲ್ಲ.ನಮ್ಮ ಸರ್ಕಾರ ಈ ಬಗ್ಗೆ ಆಶ್ವಾಸನೆ ನೀಡಿಲ್ಲ ಎಂದರು. ದಂಡಾವತಿ ನೀರಾವರಿ ಯೋಜನೆಗೆ ಶೀಘ್ರವೇ ಚಾಲನೆ ನೀಡಲಾಗುವುದು, ಭೂಮಿ ಕಳೆದುಕೊಳ್ಳುವ ರೈತರಿಗೆ ಸೂಕ್ತ