
| ಬೆಂಗಳೂರು, ಫೆ. 9 : ನೈಸ್ ನಂತರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ನಡುವಿನ ಸಮರಕ್ಕೆ ದಂಡಾವತಿ ನೀರಾವರಿ ಯೋಜನೆ ವೇದಿಕೆ ಒದಗಿಸಿದ್ದು, ದಂಡಾವತಿ ಹೋರಾಟಕ್ಕೆ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅವರೊಂದಿಗೆ ಗೌಡರು ಕೈಜೋಡಿಸಿರುವುದು ವಿಶೇಷ. ಈ ಯೋಜನೆಯನ್ನು ಜಾರಿಗೊಳಿಸಿಯೇ ಸಿದ್ಧ ಎಂದು ಯಡಿಯೂರಪ್ಪ ಪಟ್ಟು ಹಿಡಿದಿದ್ದರೆ, |
| ತುಮಕೂರು, ಫೆ. 8: ದೇವರಾಯನ ದುರ್ಗದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಜಾತ್ರಾ ಮಹೋತ್ಸವ ಫೆ.22 ರಿಂದ ಮಾರ್ಚ್ 6 ರವರೆಗೆ ನಡೆಯಲಿದೆ. ಮಾರ್ಚ್ 1ರಂದು ಸೋಮವಾರ ಮಧ್ಯಾಹ್ನ 1 ಗಂಟೆಗೆ ಶ್ರೀಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮ ರಥೋತ್ಸವ ಕಾರ್ಯಕ್ರಮ ಜರುಗಲಿದೆ. ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಜನತೆಗೆ ಸಮರ್ಪಕ ಕುಡಿಯುವ ನೀರಿನ ಪೂರೈಕೆ, ಜನರೇಟರ್ ಮೂಲಕ ವಿದ್ಯುತ್ ಸಂಪರ್ಕ,ಪೊಲೀಸ್ ಬಂದೋಬಸ್ತ್, |
| ಸಾಗರ, ಫೆ. 8:ಸೋಮವಾರ ನಗರದ ಕೋಟೆ ಮಾರಿಕಾಂಬ ದೇವಾಲಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ರಾಜ್ಯದಲ್ಲಿ ನಿರಂತರ ವಿದ್ಯುತ್ ಪೂರೈಕೆ ಸಾಧ್ಯವಿಲ್ಲ.ನಮ್ಮ ಸರ್ಕಾರ ಈ ಬಗ್ಗೆ ಆಶ್ವಾಸನೆ ನೀಡಿಲ್ಲ ಎಂದರು. ದಂಡಾವತಿ ನೀರಾವರಿ ಯೋಜನೆಗೆ ಶೀಘ್ರವೇ ಚಾಲನೆ ನೀಡಲಾಗುವುದು, ಭೂಮಿ ಕಳೆದುಕೊಳ್ಳುವ ರೈತರಿಗೆ ಸೂಕ್ತ |