Show Source and Description ರುಚಿಕಾ ಲೈಂಗಿಕ ಕಿರುಕುಳ ಆರೋಪಿ ರಾಥೋಡ್‌ಗೆ ಇರಿತ
WebDuniya - ನವದೆಹಲಿ: ರುಚಿಕಾ ಗಿರೋತ್ರಾ ಲೈಂಗಿಕ ಕಿರುಕುಳ ಆರೋಪಿ ಹರ್ಯಾಣದ ಮಾಜಿ ಡಿಜಿಪಿ ಎಸ್.ಪಿ.ಎಸ್. ರಾಥೋಡ್ ಚಂಡೀಗಢ ನ್ಯಾಯಾಲಯದ ಹೊರ ಆವರಣದಲ್ಲಿ ಯುವಕನೊಬ್ಬನಿಂದ ಚೂರಿ ಇರಿತಕ್ಕೊಳಗಾಗಿದ್ದಾರೆ.
Show Source and Description ಮುಸ್ಲಿಂ ಮೀಸಲಾತಿ ಸೂಕ್ತವಲ್ಲ; ಆಂಧ್ರಕ್ಕೆ ಹೈಕೋರ್ಟ್ ಆದೇಶ
ಯಾಹೂ - ಹೈದರಾಬಾದ್: ಮುಸ್ಲಿಮರಿಗೆ ಶೇ.4ರ ಮೀಸಲಾತಿ ಪ್ರಕಟಿಸಿದ್ದ ರಾಜ್ಯ ಸರಕಾರದ ಆದೇಶವನ್ನು ರದ್ದುಗೊಳಿಸಿರುವ ಆಂಧ್ರಪ್ರದೇಶ ಉಚ್ಚ ನ್ಯಾಯಾಲಯ, ಧರ್ಮವನ್ನು ಆಧರಿಸಿ ಮೀಸಲಾತಿ ನೀಡುವುದು ಬೇಡ ಎಂದು ಆದೇಶ ನೀಡಿದೆ. ಸರಕಾರಿ ಉದ್ಯೋಗ ಮತ್ತು ಶಾಲಾ-ಕಾಲೇಜುಗಳಲ್ಲಿ ಶೇ.4ರ ಮೀಸಲಾತಿಯನ್ನು ಮುಸ್ಲಿಮರಿಗೆ ನೀಡಬೇಕೆನ್ನುವುದು ಅಸಮರ್ಥನೀಯ ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.
Show Source and Description ಯುಪಿಎ ಪದ್ಮ 'ವಿಜೇತ'ನನ್ನು ನಿರ್ಲಕ್ಷಿಸಿದ್ದರು ಅಟಲ್, ಗುಜ್ರಾಲ್!
ಯಾಹೂ - ನವದೆಹಲಿ: ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರದ ಪದ್ಮಭೂಷಣ 'ವಿಜೇತ' ಕಳಂಕಿತ ಉದ್ಯಮಿ ಸಂತಾ ಸಿಂಗ್ ಛತ್ವಾಲ್‌ರನ್ನು ಈ ಹಿಂದೆ ಅಂದಿನ ಪ್ರಧಾನಿಗಳಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಮತ್ತು ಐ.ಕೆ. ಗುಜ್ರಾಲ್ ತಮ್ಮ ಅಮೆರಿಕಾ ಭೇಟಿಗಳ ಸಂದರ್ಭದಲ್ಲಿ ಉಪೇಕ್ಷಿಸಲು ಯತ್ನಿಸಿದ್ದರು ಎಂಬ ಕುತೂಹಲಕಾರಿ ಅಂಶಗಳು ಬಯಲಾಗಿವೆ.
Show Source and Description ದೇವರಾಯನ ದುರ್ಗದಲ್ಲಿ ಜಾತ್ರಾ ಮಹೋತ್ಸವ
Thats Kannada - ತುಮಕೂರು, ಫೆ. 8: ದೇವರಾಯನ ದುರ್ಗದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಜಾತ್ರಾ ಮಹೋತ್ಸವ ಫೆ.22 ರಿಂದ ಮಾರ್ಚ್ 6 ರವರೆಗೆ ನಡೆಯಲಿದೆ. ಮಾರ್ಚ್ 1ರಂದು ಸೋಮವಾರ ಮಧ್ಯಾಹ್ನ 1 ಗಂಟೆಗೆ ಶ್ರೀಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮ ರಥೋತ್ಸವ ಕಾರ್ಯಕ್ರಮ ಜರುಗಲಿದೆ. ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಜನತೆಗೆ ಸಮರ್ಪಕ ಕುಡಿಯುವ ನೀರಿನ ಪೂರೈಕೆ, ಜನರೇಟರ್ ಮೂಲಕ ವಿದ್ಯುತ್ ಸಂಪರ್ಕ,ಪೊಲೀಸ್ ಬಂದೋಬಸ್ತ್,
Show Source and Description ರಾಜ್ಯಗಳಲ್ಲಿ ಮಧ್ಯಪ್ರವೇಶಿಸುವ ಹಕ್ಕು ಕೇಂದ್ರಕ್ಕಿದೆ: ಸಚಿವ ಮೊಯ್ಲಿ
WebDuniya - ನವದೆಹಲಿ: ರಾಷ್ಟ್ರದಲ್ಲಿನ ಕೋಮು ಹಿಂಚಾಚಾರವನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಕೇಂದ್ರ ಸರಕಾರವು ನೇರ ಪ್ರವೇಶ ಮಾಡುವ ಸಾಂವಿಧಾನಿಕ ಹಕ್ಕನ್ನು ಹೊಂದಿದೆ ಎಂದು ಕೇಂದ್ರ ಕಾನೂನು ಸಚಿವ ವೀರಪ್ಪ ಮೊಯ್ಲಿ ಪ್ರತಿಪಾದಿಸಿದ್ದಾರೆ. ಸಂವಿಧಾನದ ಪರಿಚ್ಛೇದ 51ಸಿ ಅಡಿಯಲ್ಲಿ ಅಂತಾರಾಷ್ಟ್ರೀಯ ಮಾನವೀಯ ಕಾನೂನುಗಳ ಗೌರವ ರಕ್ಷಣೆ ಮತ್ತು ಬೆಂಬಲಿಸುವುದು ಕೇಂದ್ರ ಸರಕಾರದ ಮೂಲಭೂತ ಕರ್ತವ್ಯ ಎಂದು ಅವರು ಹೇಳಿದ್ದಾರೆ.